Breaking News

ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

Spread the love

ಗೋಕಾಕ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹದಲ್ಲಿ ಏರಿಕೆ ಉಂಟಾಗುತ್ತಿರುವ ಪರಿಣಾಮ ಗೋಕಾಕ-ಶಿಂಗಳಾಪುರ ಸೇತುವೆ ಶುಕ್ರವಾರ ಸಂಜೆ ಪ್ರವಾಹದಲ್ಲಿ ಮುಳುಗಡೆ ಆಗಿದೆ.

ಬ್ರಿಜ್‌ ಕಂ ಬ್ಯಾರೇಜ್ ಪ್ರವಾಹದಲ್ಲಿ ಮುಳುಗಿದ್ದರಿಂದ ಶಿಂಗಳಾಪುರ ಮತ್ತು ಟಕ್ಕೆ ನಿವಾಸಿಗಳು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ಮಧ್ಯೆಯೇ ಸೇತುವೆ ದಾಟುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ನಿರಂತರ ಮಳೆ: ಗೋಕಾಕ- ಶಿಂಗಳಾಪುರ ಸೇತುವೆ ಮುಳುಗಡೆ

ಈ ಹಿನ್ನೆಲೆಯಲ್ಲಿ ತಹಶೀಲ್ದಾರ ಮೋಹನ ಭಸ್ಮೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಬಂದೋಬಸ್ತ್‌ ಕಲ್ಪಿಸಲು ಗೋಕಾಕ ಶಹರ ಮತ್ತು ಘಟಪ್ರಭಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ