Breaking News

ಜಮೀನಿಗೆ ಅಧಿಕಾರಿಗಳ ಭೇಟಿ

Spread the love

ತ್ತಿಗೇರಿ: ಸ್ಥಳೀಯ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ವಿವಿಧ ಬೆಳೆಗಳನ್ನು ವೀಕ್ಷಿಸಿದವರು.

‘ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಕಾರಣ ಹೆಸರು, ಗೋವಿನ ಜೋಳ, ಹತ್ತಿ ಬೆಳೆಗಳು ಉತ್ತಮ ಸ್ಥಿತಿಯಲ್ಲಿವೆ. ಅಲ್ಲಲ್ಲಿ ರೋಗ ಮತ್ತು ಕೀಟ ಬಾಧೆ ಕ್ಷೇತ್ರಗಳಿಗೆ ಭೇಟಿ ನೀಡಿ ಹತೋಟಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.

 

ರೈತರು ಆದಷ್ಟು ಅಂತರ ಬೆಳೆ ಮತ್ತು ಮಿಶ್ರ ಬೆಳೆ ಮೊರೆ ಹೋಗಬೇಕು. ಹೊಲಗಳಿಗೆ ಹೋಗಿ ಬೆಳೆಗಳ ಪರಿಸ್ಥಿತಿ ಆಧಾರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ಸಂಪರ್ಕ ಮಾಡಿ ಬೆಳೆ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಕೃಷಿ ಅಧಿಕಾರಿ ಎಂ.ಜಿ. ಕಳಸಪ್ಪನವರ, ‘ಆತ್ಮ’ ಸಿಬ್ಬಂದಿ ಉಮೇಶ ಯರಗಟ್ಟಿ ಹಾಗೂ ಕೃಷಿ ಸಂಜೀವಿನಿ ಸಿಬ್ಬಂದಿ ವರ್ಗದವರು ರೈತರು ಇದ್ದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ