Breaking News

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ.

Spread the love

ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು.

ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ