Breaking News

ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ

Spread the love

ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ.

ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ