Breaking News

ಕೃಷ್ಣಾ ನದಿಗೆ ಬಾಗಿನ ಬಿಡಲು ಹೋದವ ಮುಳುಗಿ ಸಾವು

Spread the love

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣಾ ನದಿ ತುಂಬಿರುವ ಕಾರಣ ಮಧ್ಯಾಹ್ನ ಪೂಜೆ ಸಲ್ಲಿಸಿ ಬಾಗಿನ ಬಿಡಲು ಹೋದಾಗ, ರೋಹನ್ ಪಾಟೀಲ್ (35) ನದಿಯಲ್ಲಿ ಮುಳುಗಿ ಸಾವನ್ನಪ್ಪಿದರು.

ನದಿಯ ಮಧ್ಯದಲ್ಲಿ ಹೋಗುತ್ತಿದ್ದಾಗ ಪಿಟ್ಸ್ ಬಂದು ಮುಳುಗುತ್ತಿದ್ದ ರೋಹನ್ ನನ್ನು ನಾಲ್ಕೈದು ಜನರಿಂದ ಬದುಕಿಸಲು ಪ್ರಯತ್ನಿಸಲಾಯಿತಾದರೂ ಫಲಕಾರಿಯಾಗಿಲ್ಲ.

ಸ್ಥಳೀಯ ಯುವಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ರೋಹನ್ ನಿಶ್ಚಿತಾರ್ಥದ ಎಂಟು ದಿನಗಳ ನಂತರ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Spread the love

About Laxminews 24x7

Check Also

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

Spread the love ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ