Breaking News

ವಧು-ವರರ ಸಮಾವೇಶ 28ರಂದು

Spread the love

ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್‌ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.

 

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ-ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ ಶುಲ್ಕವಿದೆ’ ಎಂದು ತಿಳಿಸಿದರು.

‘ಆಸಕ್ತರು, ಆನಂದ ಅಸೋಸಿಯೇಟ್ಸ್‌, ಕರ್ನಾಟಕ ಬ್ಯಾಂಕ್ ಹತ್ತಿರ, ಮರಾಠಾ ಕಾಲೊನಿ, ಧಾರವಾಡ, ಇಲ್ಲಿಗೆ ಭೇಟಿ ನೀಡಬಹುದು. ಮಾಹಿತಿಗೆ ಮೊ: 9343402308, 9611142568 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.

ಭಾವಸಾರ ಸಮಾಜದಿಂದ ಸಮಾವೇಶ


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ