Breaking News

ನೀರು ಬಂತು ಹೊರಗೆ ಬನ್ನಿ ಅಂದ್ರು ಮನೆ ಬಿಟ್ಟು ಬರದ ಜನ ; ಹೈರಾಣಾದ ಅಧಿಕಾರಿಗಳು

Spread the love

ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಹಿನ್ನೆಲೆ
ಕೃಷ್ಣಾ ನದಿಗೆಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಥಣಿ ತಾಲೂಕಿನ ಹುಲಗಬಾಳ ಗ್ರಾಮ ಮುಳುಗಡೆ ಭೀತಿಯಲ್ಲಿದೆ.ಅಥಣಿ : ನೀರು ಬಂತು ಹೊರಗೆ ಬನ್ನಿ ಅಂದ್ರು ಮನೆ ಬಿಟ್ಟು ಬರದ ಜನ ; ಹೈರಾಣಾದ ಅಧಿಕಾರಿಗಳು

ಅಥಣಿಯ ಹುಲಗಬಾಳ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ 40ಕ್ಕೂ ಹೆಚ್ಚು ಕುಟುಂಬಗಳಿಗೆ ಹೊರಗೆ ಬಾ ಎಂದು ಅಧಿಕಾರಿಗಳು ಕರೆದರು ಜನ ಖ್ಯಾರೆ ಎನ್ನುತ್ತಿಲ್ಲ. ಮಾಂಗ್ ವಸತಿ ತೋಟದ ಜನ ಸಂಪರ್ಕ ರಸ್ತೆ ಕಳೆದುಕೊಂಡರು ಸುರಕ್ಷಿತ ಸ್ಥಳಕ್ಕೆ ಬರುತ್ತಿಲ್ಲ.ಮಕ್ಕಳು, ವಯೋವೃದ್ದರೂ ಜೊತೆಯಾಗಿ ದನಕರುಗಳು ಕೂಡ ನಡುಗಡ್ಡೆಯಲ್ಲಿ ಸಿಲುಕಿದ್ದು. ಸಮರ್ಪಕ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರು ತರಾಟೆ ತಗೆಕೊಂಡಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ