Breaking News

ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

Spread the love

ಸಾಗರ: ಇಲ್ಲಿನ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಮಂಗಳವಾರ ಚಲಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.

ಸಾಗರ | ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಪ್ರಯಾಣಿಕರು ಪಾರು

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕರು ಹಾಗೂ ನಿರ್ವಾಹಕರು ಬಸ್‌ನಿಂದ ಇಳಿದು ಪ್ರಯಾಣಿಕರನ್ನು ಬಸ್‌ನಿಂದ ಇಳಿಸಿದ್ದಾರೆ.

ಬಸ್‌ನಲ್ಲಿ 12 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ತೊಂದರೆ ಉಂಟಾಗಿಲ್ಲ. ಬಸ್‌ನ ಶೇ 50ರಷ್ಟು ಭಾಗ ಸುಟ್ಟು ಹೋಗಿದೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ