Breaking News

ಕೊಳಲು ವಾದಕ ವೇಣುಗೋಪಾಲ ಹೆಗಡೆ ನಿಧನ

Spread the love

ಧಾರವಾಡ: ಇಲ್ಲಿನ ರಾಧಾಕೃಷ್ಣನಗರ‌ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್‌.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ.

ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.

ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ