Breaking News

ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಪ್ರಾಪ್ತಿ: ಗುರುಸಿದ್ಧೇಶ್ವರ ಸ್ವಾಮೀಜಿ

Spread the love

ಬಕವಿ ಬನಹಟ್ಟಿ: ‘ಧರ್ಮದ ಮಾರ್ಗಕ್ಕೆ ತೆಗೆದುಕೊಂಡು ಹೋಗುವ, ಮನಸ್ಸಿಗೆ ಶಾಂತಿ ನೀಡುವ, ಮನೋವಿಕಾಸ, ಆತ್ಮವಿಕಾಸದ ಮಾತುಗಳನ್ನು ಕೇಳುವುದು, ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಕುರಿತು ಕೇಳುವುದೇ ಶ‍್ರಾವಣ ಮಾಸದ ಮಹತ್ವ’ ಎಂದು ರಬಕವಿಯ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಪ್ರಾಪ್ತಿ: ಗುರುಸಿದ್ಧೇಶ್ವರ ಸ್ವಾಮೀಜಿ

ಅವರು ಇಲ್ಲಿನ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಶ್ರಾವಣ ಮಾಸದ ಅಂಗವಾಗಿ ನವಲಗುಂದದ ಅಜಾತ ನಾಗಲಿಂಗ ಶಿವಯೋಗಿಗಳ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರ ಚರಿತ್ರೆ ಕೇಳುವುದರಿಂದ ಪುಣ್ಯ ಮತ್ತು ಮೋಕ್ಷ ಪಾಪ್ತಿಯಾಗುತ್ತದೆ’ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ