Breaking News

ಪಂಚ ಗ್ಯಾರಂಟಿ’ಗಳಿಂದ 4.40 ಕೋಟಿ ಜನರಿಗೆ ಪ್ರಯೋಜನ

Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಕಟಣೆ ಹೊರಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Image

ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ತಿಳಿಸಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ