Breaking News

ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!

Spread the love

ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್​​ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ

ಬೆಂಗಳೂರು,  ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿದ್ದಾಳೆ. ಹೌದು, ಈ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಸುನೀಲ್ ಎಂಬಾತನ ಜೊತೆ ಪರಾರಿಯಾಗಿದ್ದಾರೆ ಎಂದು  ಪತಿ ಗಂಗರಾಜು ಆರೋಪಿಸಿದ್ದು, ‘ನನ್ನ ಪತ್ನಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ