Breaking News

ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..

Spread the love

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು


Spread the love

About Laxminews 24x7

Check Also

ಹೂತಿಟ್ಟ ಶವದ ಹಿಂದಿನ ಕಾರಣ ಬಯಲು

Spread the loveಚಾಮರಾಜನಗರ: ಹೂತಿಟ್ಟ ಶವದಿಂದ ಮುಂಗೈ ಹೊರಬಂದ ಪ್ರಕರಣದಲ್ಲಿ ಮಹಿಳೆಯ ಗುರುತು ಪತ್ತೆಯಾಗಿದ್ದು, ಕೊಲೆಗೈದ ಪ್ರಿಯಕರ ಸಿಕ್ಕಿಬಿದ್ದಿದ್ದಾನೆ. ಕೊಳ್ಳೇಗಾಲ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ