Breaking News

ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ

Spread the love

ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ

ಸತೀಶ್ ಜಾರಕೊಹೊಳಿ ಪರ ಆಪ್ತನ ಬ್ಯಾಟಿಂಗ್

ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದಿಲ್ಲ

ಮಂತ್ರಿಗಳು, ಶಾಸಕರು ಸಿಎಂ ಪರವಾಗಿದ್ದಾರೆ

ಸಿಎಂ ಸಿದ್ದರಾಮಯ್ಯ ಖಂಡಿತ ಮುಂದುವರೀತ್ತಾರೆ

ಸತೀಶ ಜಾರಕಿಹೊಳಿ ಮುಂದಿನ ಸಿಎಂ ಅಭಿಯಾನ ವಿಚಾರ

ಅದೆಲ್ಲಾ ಹೈಕಮಾಂಡಗೆ ಬಿಟ್ಟ ವಿಚಾರ

ಸಚಿವ ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು!

ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ ನಮ್ಮ ಜಿಲ್ಲೆಯವರೆ ಸಿಎಂ ಆದರೆ ಹೆಮ್ಮೆ ಪಡುವ ವಿಷಯ ಎಂದ ವೈದ್ಯ


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ