Breaking News

ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

Spread the love

ಹಾಸನ: ಎಸ್‌ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್‌.ಡಿ.

ರೇವಣ್ಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್‌ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ ನನ್ನ ವಿರುದ್ಧವೂ ಎಸ್‌ಐಟಿ ತನಿಖೆ ನಡೆಸಿದೆ. ಸಮಯ ಬಂದಾಗ ಎಸ್‌ಐಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ