Breaking News

ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Spread the love

ಹಾಸನ: ಭೂತಕಾಲ, ವರ್ತಮಾನಕಾಲ, ಭವಿಷ್ಯತ್‌ ಕಾಲ ಇದೆ. ಭವಿಷ್ಯ ಏನೆಂದು ಯಾರಿಗೆ ಗೊತ್ತಿದೆ?, ಸಿಎಂ ತೀರ್ಮಾನ ಮಾಡೋದು ಹೈಕಮಾಂಡ್‌, ಆಸೆ ಪಡೋದು ತಪ್ಪಲ್ಲ, ಆದರೆ ದುರಾಸೆ ತಪ್ಪು. ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.

ರಾಜಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಖಾಲಿ ಜಾಗ ಇದ್ದರೆ ಟವಲ್‌ ಹಾಕಬಹುದು. ಜಾಗವೇ ಖಾಲಿ ಇಲ್ಲ, ಟವಲ್‌ ಹೇಗೆ ಹಾಕ್ತಾರೆ ಎಂದ


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ