Breaking News

ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?

Spread the love

ಮುನಿರತ್ನ ನಾಯ್ಡು ವಿರುದ್ಧ ಕ್ಷಣ ಕ್ಷಣಕ್ಕೂ ಆಕ್ರೋಶದ ಬಿರುಗಾಳಿ ಹೆಚ್ಚಾಗುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಶಾಸಕ ಮುನಿರತ್ನ ನಾಯ್ಡು ಆಡಿಯೋ ಬಿರುಗಾಳಿ ಎಬ್ಬಿಸುತ್ತಿದೆ. ಇದೇ ಸಮಯದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಸಂಚಲನ ಸೃಷ್ಟಿಸುವ ಆರೋಪ ಮಾಡಿದ್ದು, ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು?

ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?

ಎಂಬ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಹಾಗಾದ್ರೆ ಈಗ ಮಾಜಿ ಸಂಸದ ಡಿ.ಕೆ. ಸುರೇಶ್ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಹೇಳಿದ್ದು ಏನು? ಬನ್ನಿ ತಿಳಿಯೋಣ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ