Breaking News

ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?

Spread the love

ಮುನಿರತ್ನ ನಾಯ್ಡು ವಿರುದ್ಧ ಕ್ಷಣ ಕ್ಷಣಕ್ಕೂ ಆಕ್ರೋಶದ ಬಿರುಗಾಳಿ ಹೆಚ್ಚಾಗುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಶಾಸಕ ಮುನಿರತ್ನ ನಾಯ್ಡು ಆಡಿಯೋ ಬಿರುಗಾಳಿ ಎಬ್ಬಿಸುತ್ತಿದೆ. ಇದೇ ಸಮಯದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಸಂಚಲನ ಸೃಷ್ಟಿಸುವ ಆರೋಪ ಮಾಡಿದ್ದು, ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು?

ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?

ಎಂಬ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಹಾಗಾದ್ರೆ ಈಗ ಮಾಜಿ ಸಂಸದ ಡಿ.ಕೆ. ಸುರೇಶ್ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಹೇಳಿದ್ದು ಏನು? ಬನ್ನಿ ತಿಳಿಯೋಣ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ