Breaking News

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ

Spread the love

ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು‌ ಗಾಯಗೊಂಡಿದ್ದಾರೆ.

ಮುಚಂಡಿ ಗ್ರಾಮದ ಸಂತೋಷ ವಟಾರ್( 34)‌ ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ.

ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ