Breaking News

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ

Spread the love

ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.

ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

‘ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೋಲೀಸರು ತಿಳಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ

ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ