Breaking News

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಮೊದಲ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ದರ್ಶನ್

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಆಗಿರುವ ದರ್ಶನ್ ಇದೀಗ ಅವರ ಪರ ವಕೀಲರಿಂದ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚಿಗೆ ನಟ ದರ್ಶನ್ ಅವರನ್ನು ನೋಡಲು ತಾಯಿ ಮೀನಾ ತೂಗುದೀಪ್, ಅಕ್ಕ ಹಾಗೂ ಭಾವ, ಸೋದರ ಅಳಿಯ ಜೈಲಿಗೆ ಭೇಟಿ ನೀಡಿದ್ದರು. ಅಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಭೇಟಿ ನೀಡಿ ಕಾನೂನು ಹೋರಾಟದ ಕುರಿತು ಚರ್ಚಿಸಿದ್ದರು. ಇದೀಗ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ ಸೆಕ್ಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ