Breaking News

ಹೈಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ : ಸ್ನೇಹಮಯಿ ಕೃಷ್ಣ

Spread the love

ಬೆಂಗಳೂರು,ಸೆ.24- ಹೈಕೋರ್ಟ್ನ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಮುಡಾ ಪ್ರಕರಣದ ಅರ್ಜಿದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ ಹೋರಾಟಕ್ಕೆ ಸಿಕ್ಕ ಜಯ.

 

ರಾಜಕಾರಣಿಗಳು ತಮ ಅಧಿಕಾರವನ್ನ ದುರುಪಯೋಗಪಡಿಸಿಕೊಂಡು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆಗೆ ತಕ್ಕ ಪಾಠವಾಗಿದೆ ಎಂದರು.ರಾಜ್ಯಪಾಲರ ಹುದ್ದೆ ಹಾಗೂ ಅವರ ವಿವೇಚನಾಧಿಕಾರಿಗಳ ಬಗ್ಗೆಯೂ ಚರ್ಚೆಯಾಗಿತ್ತು.ಹೈಕೋರ್ಟ್ನ ತೀರ್ಪು ಎಲ್ಲದಕ್ಕೂ ತೆರೆ ಎಳೆದಿದೆ. ಮುಂದಿನ ದಿನಗಳಲ್ಲೂ ನಾವು ಕಾನೂನಾತಕ ಹೋರಾಟಗಳನ್ನು ಮುಂದುವರೆಸುತ್ತೇವೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ