Breaking News

ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವರ ಆಗ್ರಹ

Spread the love

ವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ರಿಟ್‌ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವರು ಆಗ್ರಹಿಸಿದರು.

ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಒತ್ತಾಯ ಮಾಡಿದರು.

 

ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಹೊರತಾಗಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆ. ಇಡೀ ದೇಶಕ್ಕೆ ರಾಹುಲ್‌ ಗಾಂಧಿ ಅವರು ನೈತಿಕತೆಯ ನಕಲಿ ಪಾಠ ಹೇಳುತ್ತಾರೆ. ನೈತಿಕತೆ ಕಳೆದುಕೊಂಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ರಾಹುಲ್ ಸೂಚಿಸಬೇಕು.

-ಪ್ರಲ್ಹಾದ ಜೋಶಿ, ಕೇಂದ್ರ ಆಹಾರ ಸಚಿವ


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ