Breaking News

ಸಾಲಬಾಧೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನೇಕಾರ

Spread the love

ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ.

ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.


Spread the love

About Laxminews 24x7

Check Also

ದುಬೈನಲ್ಲಿ ಮಿಂಚಿದ ಸದಲಗಾ ಪಟ್ಟಣದ ಡಾ.ಶಿವಶಂಕರ ಮರಜಕ್ಕೆ

Spread the loveಚಿಕ್ಕೊಡಿ:ಸದಲಗಾ ಪಟ್ಟಣದವರು ಹಾಗೂ ಕೊಲ್ಲಾಪುರ ಸಿದ್ದಗಿರಿ ಕನೇರಿ ಮಠದ ಆಸ್ಪತ್ರೆಯಲ್ಲಿ 12 ವರ್ಷದಿಂದ ತಜ್ಞ ನರ ಶಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ