Breaking News

ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

Spread the love

ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. ಉತ್ಸವದ ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ಆಕಸ್ಮಿಕವಾಗಿ ಸಣ್ಣ ಕಿಡಿ ತಾಗಿದೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಬೆಂಕಿಯನ್ನು ಆರಿಸಿದ್ದಾರೆ.

.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ