Breaking News

ಖೈದಿಗಳಿಗೆ 4 ದಿನ ಭರ್ಜರಿ ಮಾಂಸದೂಟ!

Spread the love

ಯಾವುದೋ ಒಂದು ದೊಡ್ಡ ತಪ್ಪಿನಿಂದ ಜೈಲುಪಾಲಾಗುವ ಖೈದಿಗಳು (Prisoners), ಒಂದು ಸಣ್ಣ ಬೆಳಕಿನಡಿ, ನಾಲ್ಕು ಗೋಡೆಗಳ ಮಧ್ಯೆ ಸೆರೆಮನೆ ವಾಸ ಅನುಭವಿಸಬೇಕಿರುತ್ತದೆ. ಇದು ಪ್ರತಿಯೊಂದು ಜೈಲಿನ ಮೂಲ ನಿಯಮ. ಇಲ್ಲಿ ಯಾವ ಐಷಾರಾಮಿ ಜೀವನ, ಭರ್ಜರಿ ಊಟ, ಉತ್ತಮ ಸೌಕರ್ಯ, ಸೌಲಭ್ಯಗಳು ಇರುವುದಿಲ್ಲ.

ಜಗತ್ತಿನ ಮೂಲೆ ಮೂಲೆಯಲ್ಲಿ ಏನೆಲ್ಲಾ ಘಟನೆಗಳು ನಡೆಯುತ್ತಿವೆ ಎಂಬುದರ ಅರಿವಿರುವುದಿಲ್ಲ. ಖುಷಿ, ಆನಂದದ ಕ್ಷಣಕ್ಕೆ ಜಾಗವಿರುವುದಿಲ್ಲ. ಹೀಗಿರುವಾಗ ಈ ಒಂದು ಸರ್ಕಾರ ತಮ್ಮ ರಾಜ್ಯದಲ್ಲಿರುವ ಜೈಲಿನ ಖೈದಿಗಳಿಗೆ ದಸರಾ ಹಬ್ಬದ ಪ್ರಯುಕ್ತ ನಾಲ್ಕು ದಿನಗಳ ಕಾಲ ಭರ್ಜರಿ ಮಾಂಸದೂಟದ (Non Veg Dishes) ಮೆನು ಪರಿಚಯಿಸಿದೆ. ಈ ಸುದ್ದಿ ಖೈದಿಗಳಲ್ಲಿ ಹಬ್ಬದ ಆನಂದ, ಕಳೆ ತಂದಿದೆ ಎಂಬುದರಲ್ಲಿ ಅನುಮಾನವೇ ಇಲ್ಲ.

 

ಈ ಹೊಸ ಮೆನು ಇದೇ ಅಕ್ಟೋಬರ್ 9ರಿಂದ 12 ರವರೆಗೆ ಇರಲಿದೆ. ಈ ಆಹಾರ ಪದಾರ್ಥಗಳನ್ನು ಸ್ವತಃ ಖೈದಿಗಳೇ ತಯಾರಿಸುತ್ತಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ