Breaking News

ಹೆಬ್ಬಾವಿನ ಮರಿ ರಕ್ಷಣೆ

Spread the love

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ.

ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ.

ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ