Breaking News

ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಖಾತೆಗೆ ಜಮಾ!

Spread the love

ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ.

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಕಿ ಹಣ ಖಾತೆಗೆ ಜಮಾ!

ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.

ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ