Breaking News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಘೋರ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

Spread the love

ಹುಬ್ಬಳ್ಳಿಯ ಗೋಪನಕೊಪ್ಪ ಸಮೀಪ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಲಾಗಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ.

ಶಿವರಾಜ್(22) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನ ಸಂದೀಪ್ ಎಂಬಾತನ ಜೊತೆಗೆ ಗಲಾಟೆಯಾಗಿತ್ತು. ಹೀಗಾಗಿ ಶಿವರಾಜನನ್ನು ಸಂದೀಪ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಮನೆಯಿಂದ ಹೊರಗೆ ಹೋದಾಗ ದುಷ್ಕರ್ಮಿಗಳು ಶಿವರಾಜ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ