Breaking News

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಜಾಮೀನು; ಅದ್ದೂರಿ ಸ್ವಾಗತ, ಸಮ್ಮಾನ!

Spread the love

ವಿಜಯಪುರ: ಜಾಮೀನು ಮೇಲೆ ಬಿಡುಗಡೆಯಾಗಿರುವ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಾದ ಜಿಲ್ಲೆಯ ಪರಶುರಾಮ ವಾಘ್ಮೋರೆ ಮತ್ತು ಮನೋಹರ್‌ ಯಡವೆಯನ್ನು ಹಿಂದೂಪರ ಸಂಘಟನೆ ಮುಖಂಡರು ಸಮ್ಮಾನಿಸುವುದರೊಂದಿಗೆ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.

ಬೆಂಗಳೂರಿನಲ್ಲಿ 2017ರ ಸೆ.

5ರಂದು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ವಿಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ, ಸಿಂದಗಿ ತಾಲೂಕಿನ ಪರಶುರಾಮ ವಾಘ್ಮೋರೆ ಅವರನ್ನು ಬಂಧಿಸಲಾಗಿತ್ತು. ಆರೂವರೆ ವರ್ಷ ಜೈಲಿನಲ್ಲಿದ್ದ ಅವರಿಗೆ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ