Breaking News

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ

Spread the love

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ಆಯತಪ್ಪಿ ಕಾಲು ಜಾರಿ ಬಿದ್ದ ಯುವಕ

ನದಿಯಲ್ಲಿ ಕಣ್ಮರೆಯಾದ ಯುವಕನಿಗಾಗಿ ಅಗ್ನಿಶಾಮಕ ಹಾಗೂ ಪೊಲೀಸರ ಹುಡುಕಾಟ.
ಸಾಗರ ಮಾರುತಿ ಗೌಳಿ(೧೬) ನದಿಯಲ್ಲಿ ಕಣ್ಮರೆಯಾಗಿರೋ ಯುವಕ.

ಗೋಕಾಕನ ಮಾರ್ಕಂಡೇಯ ನದಿಯಲ್ಲಿ ನಡೆದ ಘಟನೆ.

ನಿನ್ನೆ ಮಧ್ಯಾಹ್ನ ನದಿಗೆ ಆಯತಪ್ಪಿ ಬಿದ್ದಿರುವ ಯುವಕ.

ನಿನ್ನೆಯಿಂದ ಸತತವಾಗಿ ಯುವಕನಿಗಾಗಿ ಕುಡುಕಾಟ ನಡೆಸ್ತಿರೋ ಅಗ್ನಿಶಾಮಕ ಸಿಬ್ಬಂಧಿ.
ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ