Breaking News

ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

Spread the love

ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು.

ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಡಿ.ಕೆ.ಸುರೇಶ್ ಅವರೇ ತಾನು ಕಾಂಗ್ರೆಸ್ ಗೆ ಮರಳಲು ಪ್ರಮುಖ ಕಾರಣ ಎಂದು ಯೋಗೇಶ್ವರ್ ಹೇಳಿಕೊಂಡಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ