Breaking News

ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

Spread the love

ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್,​​ ಖಡಕ್ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ