Breaking News

ಮನೆ ಗೋಡೆ ಕುಸಿತ: ತಪ್ಪಿದ ದುರಂತ

Spread the love

 ಕಿತ್ತೂರು: ಇಲ್ಲಿಯ ಗುರುವಾರಪೇಟೆಯ ಶ್ರೀನಾಥ ಉಮರ್ಜಿ ಹಾಗೂ ಸಂಗೋಜಿ ಕುಟುಂಬಕ್ಕೆ ಸೇರಿದ ಮನೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದೆ. ಮಲಗುವ ಕೋಣೆಯ ಗೋಡೆಯಾಗಿದ್ದರಿಂದ ಕುಟುಂಬಸ್ಥರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಚನ್ನಮ್ಮನ ಕಿತ್ತೂರು | ಮನೆ ಗೋಡೆ ಕುಸಿತ: ತಪ್ಪಿದ ದುರಂತ

ಉಮರ್ಜಿ ಮತ್ತು ಸಂಗೋಜಿ ಕುಟುಂಬದ ಎರಡೂ ಮನೆಗಳಿಗೂ ಇದೊಂದೇ ಗೋಡೆಯಾಗಿತ್ತು.

ಸಂಗೋಜಿ ಅವರ ಮನೆಯಲ್ಲಿ ಸದ್ಯ ಯಾರೂ ವಾಸಿಸುತ್ತಿಲ್ಲ. ಆದರೆ ಮನೆ ಸೋರುವ ವಿಷಯ ಅವರಿಗೆ ತಿಳಿಸಲಾಗಿತ್ತು. ಬೇಗ ಗಮನ ಹರಿಸದ್ದರಿಂದ ಉಮರ್ಜಿ ಅವರ ಮನೆ ಕಡೆಗೆ ಗೋಡೆ ಬಾಗಿ ಬಿದ್ದಿದೆ ಎನ್ನಲಾಗಿದೆ.

ಕೊಠಡಿಯಲ್ಲಿ ಬಾರಿ ಮಣ್ಣು ಸಂಗ್ರಹವಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ