Breaking News

ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Spread the love

ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ‌ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು.

 

ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ
ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ ನಿಧಿಯಿಂದ ₹5 ಲಕ್ಷ ಕೊಟ್ಟಿದ್ದಾರೆ. ಕುಟುಂಬದ ಸದಸ್ಯ ರೊಬ್ಬರಿಗೆ ಸರ್ಕಾರಿ ಉದ್ಯೋಗ, ಮನೆ ನೀಡಲು ವಿನಂತಿಸಿದ್ದೇವೆ.
ಶಾಸಕ ಪ್ರಸಾದ ಅಬ್ಬಯ್ಯ ಅವರು ಸೋನಿಯಾ ಗಾಂಧಿ ನಗರದಲ್ಲಿ ಮನೆ ನೀಡುವುದಾಗಿ ಹೇಳಿದ್ದಾರೆ’


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ