Breaking News

ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

Spread the love

ರಾಯಚೂರು: ಮನೆ ಮುಂದೆ ಪಟಾಕಿ ಹೊಡೆಯುತ್ತಿರುವ ವಿಚಾರಕ್ಕೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಗುರುವಾರ (ಅ.31) ನಗರದ ರಾಗಿಮಾನಗಡ್ಡದಲ್ಲಿ ನಡೆದಿದೆ.

ನರಸಿಂಹಲು (32) ಕೊಲೆಯಾದ ವ್ಯಕ್ತಿ. ಮನೆ ಮುಂದೆ ಪಟಾಕಿ ಹಚ್ಚುತ್ತಿರುವ ಕಾರಣಕ್ಕೆ ನರಸಿಂಹಲು ಹಾಗೂ ಬಡಾವಣೆಯ ಇತರರ ನಡುವೆ ಗಲಾಟೆಯಾಗಿದೆ.

ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿದ್ದು,‌ ಕೊಲೆ ಸಂಭವಿಸಿದೆ.

ಪಶ್ಷಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ