Breaking News

ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕುಡುಗೋಲು, ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

13ಕ್ಕೂ ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆಸಿ ರವಿ ತಿಮ್ಮನ್ನವರ ಕೊಲೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ ಹಿಡಿದಿದ್ದಾರೆ.

Spread the love ಸಾಮಾನ್ಯ ಗ್ರಾಮ ಸಭೆ, ವಾರ್ಡ್ ಸಭೆಗಳ ಮಾಹಿತಿ ಕೇಳಿ ಬೇಸತ್ತ ನಾಗರೀಕರನೋರ್ವ ಉಪವಾಸ ಸತ್ಯಾಗ್ರಹದ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ