Breaking News

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ಪ್ರಾರ್ಥನೆ

Spread the love

ಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ.

ಮಾಜಿ ಶಾಸಕ ಕೆ. ರಘುಪತಿ ‌ಭಟ್ ಮೊದಲಾದವರು ಇದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ