Breaking News

3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Spread the love

ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪ್ರಚಾರದಲ್ಲಿ ರಾಜಕೀಯ ಪಕ್ಷಗಳ ಮೇಲಾಟ ಒಂದಡೆಯಾಗಿದ್ದರೆ, ಈ 3 ಕ್ಷೇತ್ರಗಳಲ್ಲಿ ಚುನಾವಣೆ ಅಕ್ರಮಗಳ ಭರಾಟೆಯೂ ಜೋರಾಗಿದೆ.

ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿವರೆಗೆ 3 ಕ್ಷೇತ್ರಗಳಲ್ಲಿ ನಗದು ಹಣ, ಅಕ್ರಮ ಮದ್ಯ, ಉಚಿತ ಉಡುಗೊರೆ ಸೇರಿದಂತೆ 33.33 ಕೋಟಿ ರೂ.

ಮೊತ್ತದ ಚುನಾವಣೆ ಅಕ್ರಮಗಳನ್ನು ಜಪ್ತಿ ಮಾಡಲಾಗಿದ್ದು, ಈ ಅಕ್ರಮಗಳಲ್ಲಿ ಚನ್ನಪಟ್ಟಣದ್ದೇ ಸಿಂಹಪಾಲು ಇದ್ದು, 30 ಕೋಟಿ ರೂ.ಗೂ ಅಧಿಕ ಅಕ್ರಮಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇದರಲ್ಲಿ 29 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯವೇ ಇದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ