Breaking News

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

Spread the love

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು.

ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ

ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, ಪುತ್ರಿಯರು, ಸಂಬಂಧಿಕರು ಮಾತ್ರ ವಿಜಯೇಂದ್ರ ಜೊತೆಗೆ ಆಗಮಿಸಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ