Breaking News

ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..

Spread the love

ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..! ಕೋಟ್ಯಾಂತರ ರೂಪಾಯಿ ಹಾನಿ..!!

ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆಗೆ ಹೊಂದಿಕೊAಡಿರುವ ಬ್ರಹ್ಮನಾಥ ನೀರಾವರಿ ಸಂಘದ ಹತ್ತಿರವಿರುವ ಅನೇಕ ರೈತರ ಸುಮಾರು 150 ರಿಂದ 200 ಎಕರೆ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ,

ಬೆಳೆದು ನಿಂತ ಕಬ್ಬು ಅಗ್ನಿಗಾಹುತಿಯಾಗಿ, ಕೊಟ್ಯಾಂತರ ರೂಪಾಯಿ ಹಾನಿಯಾಗಿರುವ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ