Breaking News

ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ತನಿಖೆ :ಜಿ ಪರಮೇಶ್ವರ್

Spread the love

ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.

ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.

ತನಿಖೆಯ ಕುರಿತು ಈಗಲೇ ಎಲ್ಲವನ್ನು ಹೇಳಲು ಸಾಧ್ಯವಿಲ್ಲ. ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ