Breaking News

ಬಂಧನವಾದರೂ ಚಿಂತೆಯಿಲ್ಲ. ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ;M.E.S.

Spread the love

ಬಂಧನವಾದರೂ ಚಿಂತೆಯಿಲ್ಲ. ಆದರೇ ಈ ಬಾರಿಯೂ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ.

ಮಾಜಿ ಶಾಸಕ ಮನೋಹರ್ ಕಿಣೇಕರ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಡಿಸೇಂಬರ್ 9 ರಂದು ವಾಕ್ಸಿನ್ ಡಿಪೋ ಮೈದಾನದಲ್ಲಿ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಎಲ್ಲ ಘಟಕಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಈ ವೇಳೆ ಖಜಾಂಚಿ ಪ್ರಕಾಶ್ ಮರಗಾಳೆ, ರಣಜಿತ್ ಚವ್ಹಾಣ ಪಾಟೀಲ್, ಆರ್. ಎಂ. ಚೌಗುಲೆ, ಗೋಪಾಳ ಪಾಟೀಲ್, ಮಾಲೋಜಿರಾವ್ ಅಷ್ಟೇಕರ, ಬಿ. ಡಿ. ಮೋಹನಗೆಕರ್, ಪಿಯುಶ್ ಹಾವಳ್, ಇನ್ನುಳಿದವರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ