ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ,
ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ,
ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು ಹೇಳಿದರು.
Laxmi News 24×7