Breaking News

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Spread the love

ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದ ವೀರಯೋಧ ರಾಜು ಮಹಾದೇವ ಕಡಕೋಳ ಬೆಳಗಾವಿ 115ನೇ ಇನ್ ಫ್ಯಾಕ್ಟ್ ಬಟಾಲಿಯನ್ ನಲ್ಲಿ

ಕರ್ತವ್ಯದ ಮೇಲೆ ಇರುವಾಗ ಹೃದಯಾಘಾತದಿಂದ ಮೃತಪಟ್ಟದ್ದು,
ವೀರಯೋಧನ ಪಾರ್ಥಿವ ಶರೀರವನ್ನು ಹುಟ್ಟೂರು ದೇಶನೂರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಅಂತ್ಯಯಾತ್ರೆ ನಡೆಸಿ,ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು

ಇದೇ ಸಂದರ್ಭದಲ್ಲಿ ಕುಟುಂಬಸ್ಥರು,ಮಾಜಿ ಸೈನಿಕರ ಸಂಘ ಹಾಗೂ ಗ್ರಾಮದ ಜನರು ಭಾಗವಹಿಸಿದ್ದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ