Breaking News

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಂದಿನಿಯ ಇನ್ನಷ್ಟು ಉತ್ಪನ್ನಗಳ ಹೊರತರುವ ಬಗ್ಗೆ ಜಗದೀಶ್ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದ್ದರು.

ನಂದಿನಿ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇನ್ನಷ್ಟು ಬ್ರ್ಯಾಂಡ್ ಗಳನ್ನು ತರಲು ಯತ್ನಿಸಿದ್ದರು. ಈ ಹಂತದಲ್ಲೇ ರಾಜ್ಯ ಸರ್ಕಾರ ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ