Breaking News

ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್

Spread the love

ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ.

ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ ಮಹೇಶ್ ಜಂಗರುಚಿ ಗಡಿಯಿಂದ ಜಿಗಿದು ಹೊರಗಡೆ ಬಂದಿದ್ದು ಯಾವುದೇ ಪ್ರಾಣ ಹಾನಿ ಆಗಿಲ್ಲ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ