Breaking News

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ

Spread the love

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ.

ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ.

ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು.

#ಜನಕಲ್ಯಾಣ_ಸಮಾವೇಶ


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ