Breaking News
Home / ಅಂತರಾಷ್ಟ್ರೀಯ / ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?

ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?

Spread the love

ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ.

ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ.

ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ