Breaking News

ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ

Spread the love

ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ಪೂಜ್ಯಶ್ರೀ ಹಾನಗಲ್ ಕುಮಾರ ಮಹಾ ಶಿವಯೋಗಿಗಳವರ ಕಂಚಿನ ಪುತ್ತಳಿ ಅನಾವರಣ

ಪೂಜ್ಯಶ್ರೀ ಡಾಕ್ಟರ್ ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ನಿಮಿತ್ತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಶೋಕನಗರದ ಶರಣರಾದ ಶ್ರೀ ಕೆಂಪಣ್ಣ

ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ